airtel new plane -ಏರ್ಟೆಲ್ ಗ್ರಾಹಕರಿಗೆ ಗುಡ್ ನ್ಯೂಸ್ ಬರೀ 99 ರೂಪಾಯಿಗೆ 40 ಜಿಬಿ ಡಾಟಾ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಏರ್ಟೆಲ್ ಗ್ರಾಹಕರಿಗೆ ಗುಡ್ ನ್ಯೂಸ್ ಬರೀ 99 ರೂಪಾಯಿಗೆ 40 ಜಿಬಿ ಡಾಟಾ, ಇಲ್ಲಿದೆ ಕಂಪ್ಲೀಟ್ ಮಾಹಿತಿ ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಏರ್‌ಟೆಲ್ ತನ್ನ ₹ 99 ಡೇಟಾ ಪ್ಯಾಕ್ ( ₹99 Airtel Data pack offer) ಆಫರ್ ಮತ್ತು ಅನ್ ಲಿಮಿಟೆಡ್  ಡೇಟಾವನ್ನು( unlimited data) ನೀಡುತ್ತಿದೆ, ಇದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಏರ್‌ಟೆಲ್ ನ ಹೊಸ ಡೇಟಾ ಪ್ಯಾಕ್ ಆಫರ್ ಕಡಿಮೆ ಬೆಲೆಯಲ್ಲಿ : ಭಾರತದ ಎರಡನೇ ಅತಿದೊಡ್ಡ ದೂರಸಂಪರ್ಕ ಕಂಪನಿಯಾದ … Read more

1st-Ever A.I. Voice Cloning Platform Built For Marketers – Clone Your Voice Or Create Custom, Unique AI Voices In Seconds, Make Your Marketing More Engaging, Authentic & Human.

“Check out the 1st-Ever A.I. Voice Cloning Platform! Clone your voice or create custom AI voices in seconds to make your marketing more authentic and human. It’s a game-changer for brand identity!” CLICK NOW 👍👍 1st-Ever A.I. Voice Cloning Platform Built For Marketers – Clone Your Voice Or Create Custom, Unique AI Voices In Seconds, … Read more

ಪವನ್ ಕಲ್ಯಾಣ್​ 4ನೇ ಮದುವೆಯಾಗ್ತಾರೆ, ರಾಜಕೀಯದಲ್ಲಿ ಏಳ್ಗೆಯಿಲ್ಲ: ವೇಣು ಸ್ವಾಮಿ ಭವಿಷ್ಯ

[ad_1] ಪವನ್ ಕಲ್ಯಾಣ್​ 4ನೇ ಮದುವೆಯಾಗ್ತಾರೆ, ರಾಜಕೀಯದಲ್ಲಿ ಏಳ್ಗೆಯಿಲ್ಲ: ವೇಣು ಸ್ವಾಮಿ ಭವಿಷ್ಯ ತೆಲುಗು ರಾಜ್ಯಗಳ ಸೆಲೆಬ್ರಿಟಿ ಜ್ಯೋತಿಷಿ (Astrologer) ಎನಿಸಿಕೊಂಡಿರುವ ವೇಣು ಸ್ವಾಮಿ, ತೆಲುಗಿನ ಜನಪ್ರಿಯ ಸ್ಟಾರ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ (Pawan Kalyan) ಕುರಿತು ಭವಿಷ್ಯ ನುಡಿದಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಪವನ್ ಕಲ್ಯಾಣ್​ರ ಖಾಸಗಿ ಜೀವನ, ರಾಜಕೀಯ ಜೀವನದ ಬಗ್ಗೆ ವೇಣು ಸ್ವಾಮಿ ಮಾತನಾಡಿದ್ದಾರೆ. ಪವನ್ ಕಲ್ಯಾಣ್ ಮುಂದೆ ಏನು ಮಾಡಿದರೆ ಅವರ ಜಿವನದಲ್ಲಿ ಏಳ್ಗೆ … Read more

NHAI Recruitment 2024: 49 ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

[ad_1] NHAI Recruitment 2024: 49 ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ 49 ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. NHAI ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು … Read more

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಸುಳಿವಿಲ್ಲ, ಸ್ಪರ್ಧಿಗಳಿಗೆ ಬಿಗ್​ಬಾಸ್ ಕೊಟ್ಟ ಮಾಹಿತಿ ಏನು?

[ad_1] ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಸುಳಿವಿಲ್ಲ, ಸ್ಪರ್ಧಿಗಳಿಗೆ ಬಿಗ್​ಬಾಸ್ ಕೊಟ್ಟ ಮಾಹಿತಿ ಏನು? ಬಿಗ್​ಬಾಸ್ (BiggBoss) ಸ್ಪರ್ಧಿ ಡ್ರೋನ್ ಪ್ರತಾಪ್ (Drone Prathap) ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಹರಡಿತ್ತು, ಬಳಿಕ ಪ್ರತಾಪ್​ಗೆ ಚಿಕಿತ್ಸೆ ನೀಡಿದ ವೈದ್ಯರು, ಪ್ರತಾಪ್​ಗೆ ಫುಡ್ ಪಾಯ್ಸನ್ ಆಗಿದೆಯೆಂದು ಸ್ಪಷ್ಟನೆ ನೀಡಿದರು. ಪ್ರತಾಪ್​ಗೆ ಮಾಡಲಾಗಿರುವ ವಿವಿಧ ರೀತಿಯ ಪರೀಕ್ಷೆಗಳ ವರದಿಗಳು ಸಹ ಬಹಿರಂಗಗೊಂಡವು. ಕೆಲವು ಸುದ್ದಿಗಳ ಪ್ರಕಾರ ಚಿಕಿತ್ಸೆಯ ಬಳಿಕ ಪ್ರತಾಪ್ ಅವರನ್ನು ಮತ್ತೆ ಬಿಗ್​ಬಾಸ್ ಮನೆಗೆ ಕಳಿಸಲಾಗಿದೆ ಎನ್ನಲಾಗಿತ್ತು. ಆದರೆ … Read more

ನ 15ರಂದು ಕೇರಳದಲ್ಲಿ ಜೆಡಿಎಸ್​​ ಕಾರ್ಯಕಾರಣಿ ಸಭೆ: ಯಾರು ಹಾಜರಾಗಬೇಡಿ ಎಂದ ಹೆಚ್​ಡಿ ದೇವೇಗೌಡ

[ad_1] ಬೆಂಗಳೂರು, ನವೆಂಬರ್​​​ 11: ನವೆಂಬರ್​​ 15ರಂದು ಕೇರಳದಲ್ಲಿ ಜೆಡಿಎಸ್​​ ಕಾರ್ಯಕಾರಣಿ ಸಭೆ ಆಯೋಜಿಸಿದ್ದು, ಸಭೆಯಲ್ಲಿ ಯಾರು ಹಾಜರಾಗದಂತೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Deve Gowda) ರಿಂದ ಪತ್ರ ಬರೆಯಲಾಗಿದೆ. JDS ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ ನಾನು ಕರೆದ ಸಭೆಗೆ ಹಾಜರಾಗಬೇಡಿ. ಕರೆದಿರುವ ಸಭೆ ಅಧಿಕೃತ ಸಭೆ ಅಲ್ಲ, ಯಾರು ಕೂಡ ಹಾಜರಾಗಬಾರದು ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಿಗೆ ಪತ್ರ ಬರೆಯಲಾಗಿದೆ. ನ 15ರಂದು ಕೇರಳದಲ್ಲಿ ಜೆಡಿಎಸ್​​ ಕಾರ್ಯಕಾರಣಿ ಸಭೆ: ಯಾರು ಹಾಜರಾಗಬೇಡಿ … Read more

ದೀಪಾವಳಿ ಹಬ್ಬಕ್ಕೆ ಬಂತು ಡಂಕಿ ಹೊಸ ಪೋಸ್ಟರ್

[ad_1] ಶಾರುಖ್ ಖಾನ್​ಗೆ (Shah Rukh Khan) ಈ ವರ್ಷ ಅತ್ಯಂತ ಅದೃಷ್ಟದ ವರ್ಷ. ಕೋವಿಡ್​ಗೆ ಮುನ್ನ ಸತತ ಸೋಲುಗಳಿಂದ ಕಂಗೆಟ್ಟಿದ್ದ ಶಾರುಖ್ ಖಾನ್​ಗೆ ಈ ವರ್ಷ ಚಿನ್ನದ ಫಸಲು ದೊರೆತಿದೆ. ಈ ವರ್ಷ ಈವರೆಗೆ ಬಿಡುಗಡೆ ಆಗಿರುವ ಎರಡು ಸಿನಿಮಾಗಳು ಗಳಿಕೆಯಲ್ಲಿ ದಾಖಲೆಯನ್ನೇ ಬರೆದಿವೆ. ಈಗ ಮತ್ತೊಂದು ಸಿನಿಮಾ ಸಹ ಇದೇ ವರ್ಷ ಬಿಡುಗಡೆ ಆಗಲು ಸಜ್ಜಾಗಿದ್ದು, ಆ ಸಿನಿಮಾ ಸಹ ಸೂಪರ್-ಡೂಪರ್ ಹಿಟ್ ಆಗುವುದರಲ್ಲಿ ಸಂಶವಿಲ್ಲ ಎನ್ನಲಾಗುತ್ತಿದೆ. ಶಾರುಖ್ ಖಾನ್ ‘ಡಂಕಿ’ ಸಿನಿಮಾದಲ್ಲಿ ನಟಿಸುತ್ತಿದ್ದು … Read more

ಏಕದಿನ ವಿಶ್ವಕಪ್ ಸೆಮಿಫೈನಲ್​ ವೇಳಾಪಟ್ಟಿ ಇಲ್ಲಿದೆ

[ad_1] ಏಕದಿನ ವಿಶ್ವಕಪ್​ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಈಗಾಗಲೇ 44 ಲೀಗ್​ ಪಂದ್ಯಗಳು ಮುಗಿದಿದೆ. ಇನ್ನುಳಿದಿರುವುದು ಭಾರತ ಮತ್ತು ನೆದರ್​ಲೆಂಡ್ಸ್​ ತಂಡದ ಮ್ಯಾಚ್ ಮಾತ್ರ. ಇದಕ್ಕೂ ಮುನ್ನವೇ ಈ ಬಾರಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್ಸ್ ಆಡಲಿರುವ 4 ತಂಡಗಳು ಖಚಿತವಾಗಿದೆ. ಪ್ರಸ್ತುತ ವಿಶ್ವಕಪ್​ ಪಾಯಿಂಟ್ಸ್​​ ಟೇಬಲ್​ನಲ್ಲಿ 8 ಪಂದ್ಯಗಳಲ್ಲಿ ಗೆದ್ದು 16 ಅಂಕಗಳನ್ನು ಕಲೆಹಾಕಿರುವ ಭಾರತ ತಂಡವು ಅಗ್ರಸ್ಥಾನದಲ್ಲಿದ್ದರೆ, 9 ಪಂದ್ಯಗಳಲ್ಲಿ 7 ಜಯ ಸಾಧಿಸಿರುವ ಸೌತ್ ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ. ಏಕದಿನ ವಿಶ್ವಕಪ್ ಸೆಮಿಫೈನಲ್​ ವೇಳಾಪಟ್ಟಿ … Read more

ಮೈಖಲ್ ನಿಜಬಣ್ಣ ತಂಡದ ಮುಂದೆ ಬಯಲು, ಅತ್ತು ಕೈಮುಗಿದ ಇಶಾನಿ

[ad_1] ಬಿಗ್​ಬಾಸ್ (BiggBoss) ಮನೆಯಲ್ಲಿ ಮೈಖಲ್ ಒಳ್ಳೆಯ ಜಂಟಲ್​ಮ್ಯಾನ್ ಸ್ಪರ್ಧಿ ಎಂದು ಹೆಸರು ಪಡೆದುಕೊಂಡಿದ್ದರು. ಆದರೆ ಕಳೆದ ವಾರದ ಅಂತಿಮ ಟಾಸ್ಕ್​ನಲ್ಲಿ ಅವರು ಆಡಿದ ರೀತಿ ಅವರ ತಂಡಕ್ಕೆ ಬೇಸರ ತರಿಸಿತ್ತು. ತಮ್ಮ ‘ಗಂದಧ ಗುಡಿ’ ತಂಡ ಗೆದ್ದಿದ್ದರೂ ಸಹ ಇಶಾನಿಯ ಒತ್ತಡಕ್ಕೆ ಮಣಿದು ಆಟ ಡ್ರಾ ಆಗಿದೆ ಎಂದು ಮೈಖಲ್ ಘೋಷಣೆ ಮಾಡಿದರು. ಇದು ಗಂಧದ ಗುಡಿ ತಂಡಕ್ಕೆ ಬೇಸರ ತರಿಸಿತ್ತು. ಆದರೆ ಮೈಖಲ್​ ಆಡಿದ್ದ ಪೂರ್ಣ ಆಟ ತಂಡದ ಸದಸ್ಯರಿಗೆ ಗೊತ್ತಿರಲಿಲ್ಲ, ಆದರೆ ಅದು … Read more

ಹೊರಗೆ ಹೋದ ಗೌರವವನ್ನು ಒಳಗೆ ಸಂಪಾದಿಸುತ್ತಿರುವ ಡ್ರೋನ್ ಪ್ರತಾಪ್​

[ad_1] ಡ್ರೋನ್ ಪ್ರತಾಪ್ (Bigg Boss)​ ಹೊರಗೆ ಕಳೆದುಕೊಂಡಿದ್ದ ಗೌರವವನ್ನು ಬಿಗ್​ಬಾಸ್ (BiggBoss) ಮನೆಯಲ್ಲಿ ಮರಳಿ ಪಡೆದುಕೊಳ್ಳುತ್ತಿದ್ದಾರೆ. ಹೊರಗೆ ಸುಳ್ಳುಗಾರ ಅನಿಸಿಕೊಂಡು ಮಾಧ್ಯಮಗಳಿಂದ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾದ ಡ್ರೋನ್ ಪ್ರತಾಪ್, ಬಿಗ್​ಬಾಸ್ ಮನೆಗೆ ಹೋದಾಗಲು ಬಹಳ ವೀಕ್ ಸ್ಪರ್ಧಿಯೇ ಎನಿಸಿಕೊಂಡಿದ್ದರು. ಆದರೆ ವಾರಗಳು ಕಳೆದಂತೆ ತಾವೇನು ಎಂಬುದನ್ನು ಸಾಬೀತು ಮಾಡುತ್ತಲೇ ಬಂದಿದ್ದಾರೆ. ಈ ವಾರವಂತೂ ತಂಡದ ಕ್ಯಾಪ್ಟನ್ ಆಗಿ, ಟಾಸ್ಕ್ ಉಸ್ತುವಾರಿಯಾಗಿ ಅತ್ಯುತ್ತಮವಾಗಿ ಆಡಿ ವಿರೋಧಿಗಳ ಕೈಯಿಂದಲೂ ಭೇಷ್ ಅನ್ನಿಸಿಕೊಂಡಿದ್ದಾರೆ. ಸಹಜವಾಗಿಯೇ ವಾರಾಂತ್ಯದಲ್ಲಿ ಕಿಚ್ಚ … Read more

ದೆವ್ವ, ಭೂತಗಳ ಕಾಟದಿಂದ ಬೇಸತ್ತವರಿಗೆ ಇಲ್ಲಿ ಚಿಕಿತ್ಸೆ: ಜಗತ್ ಪ್ರಸಿದ್ಧ ಉಕ್ಕಡಗಾತ್ರಿ ಅಜ್ಜಯ್ಯ ಉತ್ಸವ

[ad_1] ದಾವಣಗೆರೆ, ನವೆಂಬರ್​​​ 13: ಉಕ್ಕಡಗಾತ್ರಿ ಅಜ್ಜಯ್ಯ (Ukkadagatri Ajjayya) ಎಂದು ಇಡಿ ರಾಜ್ಯಕ್ಕೆ ಗೊತ್ತು. ದೆವ್ವ, ಭೂತಗಳ ಕಾಟದಿಂದ ಬೇಸತ್ತವರಿಗೆ ಇಲ್ಲಿ ಚಿಕಿತ್ಸೆ. ಜೊತೆಗೆ ಅಜ್ಜಯ್ಯನ ಪವಾಡದಿಂದ ವಿಶೇಷ ಚಮತ್ಕಾರಗಳು ನಡೆಯುತ್ತವೆ. ಇಂತಹ ಅಜ್ಜಯ್ಯ ರಥೋತ್ಸವ ಇಂದು ನಡೆಯಿತು. ಲಕ್ಷಾಂತರ ಜನ ಸೇರಿದ್ದರು. ವಿಶೇಷವಾಗಿ ದೆವ್ವ, ಭೂತಗಳ ಕಾಟ ಇರುವ ಜನ ಮೈ ಚಳಿ ಬಿಟ್ಟು ಕುಣಿಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಇಲ್ಲಿ ವಿವಿಧ ಸೇವೆಗಳು ಇರುತ್ತವೆ. ಇಂತಹ ಸೇವೆಗಳನ್ನ ಮಾಡಿದರೆ ದೆವ್ವ, ಭೂತ ಅಥವಾ ಪ್ರೇತಗಳ … Read more